ಬ್ರೇಕಿಂಗ್ ನ್ಯೂಸ್
16-04-21 02:48 pm Headline Karnataka News Network ಕ್ರೈಂ
ಕೊಯಂಬತ್ತೂರು, ಎ.16 : ಪತ್ನಿಯನ್ನು ಕೊಲೆ ಮಾಡಲು ಹೋದ ತಂದೆಯೊಬ್ಬ ತನ್ನ ಗರ್ಭಿಣಿ ಮಗಳನ್ನೇ ಕೊಲೆಗೈದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಂಚೆಟ್ಟಿ ತಾಲೂಕಿನ ಮಾದಯ್ಯ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಅರುಣಾಚಲಂ(50) ಹಾಗೂ ಮೃತ ದುರ್ದೈವಿಯನ್ನು ವೆಂಕಟಲಕ್ಷ್ಮಿ ಎಂದು ಗುರುತಿಸಲಾಗಿದೆ. ವೆಂಕಟಲಕ್ಷ್ಮಿ ಮೂರು ತಿಂಗಳ ಗರ್ಭಿಣಿ. 4 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೆಂಕಟಲಕ್ಷ್ಮಿ ಪತಿಯ ಜೊತೆ ಯುಗಾದಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದಳು. ಮನೆಯವರೆಲ್ಲ ಯುಗಾದಿ ಹಬ್ಬವನ್ನು ಬಹಳ ಸಂಭ್ರಮದಿಂದಲೇ ಆಚರಿಸಿದ್ದರು. ಆದರೆ ವಿಪರೀತ ಮದ್ಯವ್ಯಸನಿಯಾಗಿದ್ದ ಅರುಣಾಚಲಂ ಹಬ್ಬದ ಸಡಗರದ ನಡುವಲ್ಲೇ ಮನೆ ಮಂದಿಗೆ ಶಾಕ್ ನೀಡಿದ್ದಾನೆ.
ಹಬ್ಬದ ಮರುದಿನವೇ ಅರುಣಾಚಲಂ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕೆ ಕ್ಯಾತೆ ತೆಗೆದಿದ್ದಾನೆ. ಈ ಜಗಳ ತಾರಕಕ್ಕೇರಿ ಪತ್ನಿಯನ್ನು ಕೊಲೆ ಮಾಡಲು ಹೋಗಿದ್ದು ಅಡ್ಡಬಂದ ಮಗಳ ಮೇಲೆಯೇ ಹಲ್ಲೆಗೈದು ಕೊಂದಿದ್ದಾನೆ. ಘಟನೆ ಸಂಬಂಧ ಆರೋಪಿ ತಲಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
A 21-year-old newly-wed woman, who came to her parent's house with her husband to celebrate Ugadhi and Puthandu (Telugu and Tamil New Year), was shot dead by her drunk father during a family dispute near Thally here on Wednesday night.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm