ಬ್ರೇಕಿಂಗ್ ನ್ಯೂಸ್
17-04-21 10:49 am Mangalore Correspondent ಕ್ರೈಂ
ಪಡುಬಿದ್ರೆ, ಎ.17 : ಇಪ್ಪತ್ತು ವರ್ಷಗಳ ಹಿಂದೆ ನಡೆದಿದ್ದ ಮಜೂರು ಕರಂದಾಡಿ ಗುತ್ತು ಜಯರಾಮ ಶೆಟ್ಟಿ ಎಂಬವರ ಕೊಲೆ ಪ್ರಕರಣದಲ್ಲಿ ಆಪಾದಿತನಾಗಿ ತಲೆಮರೆಸಿಕೊಂಡಿದ್ದ ಆರೋಪಿ ಬಡಾ ಎರ್ಮಾಳ್ ನಿವಾಸಿ ಇಲಿಯಾಸ್ ಯಾನೆ ಮಹಮ್ಮದ್ ಹಸನ್ (45) ಎಂಬಾತನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.
ಜಯರಾಮ ಶೆಟ್ಟಿ ಅವರನ್ನು 2000ನೇ ಇಸವಿಯಲ್ಲಿ ಅವರ ಸಹೋದರ ಉದಯ ಶೆಟ್ಟಿ ಯಾನೆ ದಾಡೆ ಉದಯ ಎಂಬಾತ ಆಸ್ತಿ ತಕರಾರಿನ ಹಿನ್ನೆಲೆಯಲ್ಲಿ ಸುನಿಲ್ ಶೆಟ್ಟಿ, ಇಲಿಯಾಸ್ ಯಾನೆ ಮಹಮ್ಮದ್ ಹಸನ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬವರ ಜೊತೆ ಸೇರಿಕೊಂಡು ಕೊಲೆ ಮಾಡಿದ್ದ.
ಆರೋಪಿಗಳ ಬಂಧನವಾಗಿ ಪ್ರಕರಣದ ವಿಚಾರಣೆ ಕೋರ್ಟಿನಲ್ಲಿ ಪ್ರಗತಿಯಲ್ಲಿದ್ದಾಗ, 2007ರಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಬಳಿಕ ಮಹಮ್ಮದ್ ರಫೀಕ್ ಎಂಬ ಹೆಸರಲ್ಲಿ ನಕಲಿ ಪಾಸ್ಪೋರ್ಟ್ ಮಾಡಿಸಿಕೊಂಡು ಸೌದಿ ಅರೇಬಿಯಾಕ್ಕೆ ಪರಾರಿ ಆಗಿದ್ದ. ಇತ್ತೀಚೆಗೆ ಈತ ಊರಿಗೆ ಬಂದಿರುವ ಮಾಹಿತಿ ಪಡೆದ ಕಾಪು ಠಾಣೆ ವಾರಂಟ್ ಸಿಬ್ಬಂದಿ ಹೆಡ್ ಕಾನ್ ಸ್ಟೇಬಲ್ಗಳಾದ ಸುಧಾಕರ ಭಂಡಾರಿ, ರಫೀಕ್, ರವೀಂದ್ರ, ಪಿ.ಸಿ. ಸಂದೇಶ್ ಭಂಡಾರಿ ಆರೋಪಿಯನ್ನು ಬಂಧಿಸಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
Police of Kaup station arrested a warrant accused who was absconding since 2008. Ilyas alias Mohammed Hassan alias Mohammed Rafiq is the accused who was arrested by the warrant personnel of Kaup police station.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm