ಬ್ರೇಕಿಂಗ್ ನ್ಯೂಸ್
24-08-20 05:51 pm Mangalore Reporter ಕ್ರೈಂ
ಬೆಳ್ತಂಗಡಿ, ಆಗಸ್ಟ್ 24: ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ ನಿವಾಸಿ ವಾಸು ಸಪಲ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆರೋಪಿ ಪುತ್ರ ದಯಾನಂದ ನಡೆಸಿದ ಮಾರಾಕಾಸ್ತ್ರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ ವಾಸು ಸಪಲ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ವಾಸು, ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮಗ ದಯಾನಂದ ಕೂಡ ಚಾಲಕನಾಗಿದ್ದು ಕುಡಿದು ಬಂದು ತಂದೆ ಜೊತೆ ಗಲಾಟೆ ಮಾಡುತ್ತಿದ್ದ. ತಂದೆ - ಮಗನ ಜಗಳ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದೂ ಆಗಿತ್ತು. ವಾಸು ಸಪಲ್ಯ ಮೇಲೆ ಮಾರಣಾಂತಿಕ ದಾಳಿ ನಡೆದ ಬಳಿಕ ಮಗ ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಳೀಯರಲ್ಲಿ ಮಗನ ಮೇಲೆ ಅನುಮಾನ ವ್ಯಕ್ತವಾಗಿದೆ.
ಮೃತರು ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm