ಬ್ರೇಕಿಂಗ್ ನ್ಯೂಸ್
24-08-20 05:51 pm Mangalore Reporter ಕ್ರೈಂ
ಬೆಳ್ತಂಗಡಿ, ಆಗಸ್ಟ್ 24: ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ ನಿವಾಸಿ ವಾಸು ಸಪಲ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆರೋಪಿ ಪುತ್ರ ದಯಾನಂದ ನಡೆಸಿದ ಮಾರಾಕಾಸ್ತ್ರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ ವಾಸು ಸಪಲ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಾಸು, ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮಗ ದಯಾನಂದ ಕೂಡ ಚಾಲಕನಾಗಿದ್ದು ಕುಡಿದು ಬಂದು ತಂದೆ ಜೊತೆ ಗಲಾಟೆ ಮಾಡುತ್ತಿದ್ದ. ತಂದೆ - ಮಗನ ಜಗಳ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದೂ ಆಗಿತ್ತು. ವಾಸು ಸಪಲ್ಯ ಮೇಲೆ ಮಾರಣಾಂತಿಕ ದಾಳಿ ನಡೆದ ಬಳಿಕ ಮಗ ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಳೀಯರಲ್ಲಿ ಮಗನ ಮೇಲೆ ಅನುಮಾನ ವ್ಯಕ್ತವಾಗಿದೆ.
ಮೃತರು ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm