ಬ್ರೇಕಿಂಗ್ ನ್ಯೂಸ್
24-08-20 05:51 pm Mangalore Reporter ಕ್ರೈಂ
ಬೆಳ್ತಂಗಡಿ, ಆಗಸ್ಟ್ 24: ಸೋಮವಾರ ಮುಂಜಾನೆ, ವಾಕಿಂಗ್ ಹೋಗುತ್ತಿದ್ದ ತಂದೆಯ ಮೇಲೆ ಹೊಂಚು ಹಾಕಿ ಕುಳಿತಿದ್ದ ಪುತ್ರ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ಬೆಚ್ಚಿ ಬೀಸುವ ಘಟನೆ ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನ ರಸ್ತೆಯಲ್ಲಿ ನಡೆದಿದ್ದು ದಾಳಿಗೊಳಗಾದ ಸ್ಥಳೀಯ ನಿವಾಸಿ ವಾಸು ಸಪಲ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಆರೋಪಿ ಪುತ್ರ ದಯಾನಂದ ನಡೆಸಿದ ಮಾರಾಕಾಸ್ತ್ರ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ ವಾಸು ಸಪಲ್ಯ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ವಾಸು, ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರ ಮಗ ದಯಾನಂದ ಕೂಡ ಚಾಲಕನಾಗಿದ್ದು ಕುಡಿದು ಬಂದು ತಂದೆ ಜೊತೆ ಗಲಾಟೆ ಮಾಡುತ್ತಿದ್ದ. ತಂದೆ - ಮಗನ ಜಗಳ ಈ ಹಿಂದೆ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದೂ ಆಗಿತ್ತು. ವಾಸು ಸಪಲ್ಯ ಮೇಲೆ ಮಾರಣಾಂತಿಕ ದಾಳಿ ನಡೆದ ಬಳಿಕ ಮಗ ಸೋಮವಾರ ಬೆಳಗ್ಗಿನಿಂದಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ಸ್ಥಳೀಯರಲ್ಲಿ ಮಗನ ಮೇಲೆ ಅನುಮಾನ ವ್ಯಕ್ತವಾಗಿದೆ.
ಮೃತರು ಮೂವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm