ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm