ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm