ಬ್ರೇಕಿಂಗ್ ನ್ಯೂಸ್
24-04-21 10:06 am Headline Karnataka News Network ಕ್ರೈಂ
ನವದೆಹಲಿ,ಎ.24: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಕೋವಿಡ್ ಬಿಗಡಾಯಿಸಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಮೃತಪಡುತ್ತಿದ್ದಾರೆ. ಆದ್ರೆ ಇಲ್ಲೋರ್ವ ಖದೀಮ ಅಕ್ರಮವಾಗಿ ತನ್ನ ಮನೆಯಲ್ಲಿಯೇ ಆಮ್ಲಜನಕದ ಸಿಲಿಂಡರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಹೆಚ್ಚಿಗೆ ಬೆಲೆಗೆ ವ್ಯಾಪಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ನಿಖರ ಮಾಹಿತಿಯ ಮೇರೆಗೆ ದೆಹಲಿಯ ದಶರತ್ಪುರ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಪೊಲೀಸರು ದಾಳಿ ನಡೆಸಿದಾಗ ತಲಾ 67 ಲೀಟರ್ ಸಾಮರ್ಥ್ಯವುಳ್ಳ 32 ದೊಡ್ಡ ಹಾಗೂ ತಲಾ 10 ಲೀಟರ್ ಸಾಮರ್ಥ್ಯದ 16 ಸಣ್ಣ ಆಕ್ಸಿಜನ್ ಸಿಲಿಂಡರ್ಗಳು ಪತ್ತೆಯಾಗಿವೆ. ಮನೆಯ ಮಾಲೀಕನಾಗಿರುವ ಆರೋಪಿ ಅನಿಲ್ ಕುಮಾರ್ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಆರೋಪಿಯು ದೊಡ್ಡ ಸಿಲಿಂಡರ್ಗಳಿಂದ ಸಣ್ಣ ಸಿಲಿಂಡರ್ಗಳಿಗೆ ಆಮ್ಲಜನಕ ತುಂಬಿ, ಪ್ರತಿ ಸಿಲಿಂಡರ್ಗೆ 12,500 ರೂಪಾಯಿಯಂತೆ ಮಾರಾಟ ಮಾಡುತ್ತಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.
ಸದ್ಯಕ್ಕೆ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನ್ಯಾಯಾಲಯವು ಇವುಗಳನ್ನು ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲು ಸೂಚನೆ ನೀಡಲಿದೆ. ಆರೋಪಿಯ ಮುಖ್ಯ ಗೋದಾಮು ಮಾಯಾಪುರಿ ಪ್ರದೇಶದಲ್ಲಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಸಿಪಿ (ನೈರುತ್ಯ ದೆಹಲಿ) ಇಂಗಿತ್ ಪ್ರತಾಪ್ ಸಿಂಗ್ ಮಾಹಿತಿ ನೀಡಿದ್ದಾರೆ.
A man was arrested on Friday for allegedly storing oxygen gas cylinders at his house in southwest Delhi's Dashrathpuri in violation of rules, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm