ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm