ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am