ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm