ಬ್ರೇಕಿಂಗ್ ನ್ಯೂಸ್
31-07-20 06:49 pm Headline Karnataka News Network ಕ್ರೈಂ
ನವದೆಹಲಿ: ಕೋವಿಡ್ 19 ಮಹಾಮಾರಿಯ ನರ್ತನದ ಮಧ್ಯೆ ಕಾಮುಕರು ಅಟ್ಟಹಾಸ ಮೆರೆಯುತ್ತಿದ್ದು, 17 ವರ್ಷದ ಹುಡುಗಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ.
ಈ ಘಟನೆ ತ್ರಿಪುರಾದ ಖೋವಾಯಿ ಜಿಲ್ಲೆಯ ಅರಣ್ಯ ಪ್ರದೇಶವೊಂದರಲ್ಲಿ ಜುಲೈ 21ರಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ ಮೂವರನ್ನು ಬಾಲಕಿಯ ಬಲವಂತ ಮಾಡಿದ್ದು ಹಾಗೂ ಉಳಿದವರನ್ನು ಕೃತ್ಯಕ್ಕೆ ಸಹಕರಿಸಿದ ಹಾಗೂ ಆರೋಪಿಗಳಿಗೆ ಆಶ್ರಯ ನಿಡಿದ್ದಕ್ಕಾಗಿ ಬಂಧಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಇಬ್ಬರು ಸಹಚರರನ್ನು ಸಿಪಾಹಿಜಲಾ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಅಲ್ಲಿನ ಡಿಐಜಿ ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವ್ರು ತಿಳಿಸಿದ್ದಾರೆ .
ಇಂತಹ ಘೋರ ಪ್ರಕರಣಗಳ ಆರೋಪಿಗಳಿಗೆ ಕಠಿಣ ಶಿಕ್ಷೆ ನಿಡಬೇಕು ಎಂದು ವಿದ್ಯಾರ್ಥಿಗಳ ಗುಂಪೊಂದು ಕರೆ ನೀಡಿದೆ.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 12:28 pm
HK News Staffer
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm