ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am