ಬ್ರೇಕಿಂಗ್ ನ್ಯೂಸ್
25-04-21 10:26 am Mangaluru Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ ವಿಚಾರಣಾಧೀನ ಕೈದಿಗಳಿಗೆ ಹಲ್ಲೆ ನಡೆಸಿದ್ದಾನೆ. ಮುಲ್ಕಿ ಠಾಣೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಅನ್ಸಾರ್ ಮೇಲೆ ಹಲ್ಲೆ ನಡೆಸಿದ್ದಾನೆ.





ಸ್ಟೀಲ್ ಚಮಚ ಮತ್ತಿತರ ಕಿಚನ್ ಸಾಮಗ್ರಿಗಳನ್ನು ಬಳಸಿ, ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಅನ್ಸಾರ್ ಮತ್ತು ಮೂಡುಬಿದ್ರೆ ದರೋಡೆ ಪ್ರಕರಣದ ಜೈನುದ್ದೀನ್ ಎಂಬಾತ ಕೂಡ ಗಾಯಗೊಂಡಿದ್ದಾನೆ.
ಅನ್ಸಾರ್ ಕೈ ಮತ್ತು ಕಾಲಿಗೆ ಗಾಯಗಳಾಗಿದ್ದರೆ, ಜೈನುದ್ದೀನ್ ಭುಜ ಮತ್ತು ಬೆನ್ನಿಗೆ ಗಾಯಗಳಾಗಿವೆ. ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವ ಕೆಲಸ ಆಗ್ತಿದೆ.
ಬೆಳಗ್ಗಿನ ಉಪಾಹಾರದ ಸಮಯದಲ್ಲಿ ಮಾರಾಮಾರಿ ನಡೆದಿದೆ. ಜೈಲಿಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಕಮಿಷನರ್ ಒಳಗೆ ಹೋಗುತ್ತಲೇ ಜೋರು ದನಿಯಲ್ಲಿ ಒಳಗಿಂದ ಬೊಬ್ಬೆ ಕೇಳಿದ್ದು ಘಟನೆಯಲ್ಲಿ ಪಾಲ್ಗೊಂಡವರಿಗೆ ಬೆನ್ನಿಗೆ ಬೆತ್ತದ ರುಚಿ ಕಾಣಿಸಿದ್ದಾರೆ.
Two inmates hospitalised after a accused attacked them using kitchen items in Mangalore Jail. Police commissioner Shahsi Kumar has arrived at the jail for further investigation.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm