ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm