ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.
ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm