ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm