ಬ್ರೇಕಿಂಗ್ ನ್ಯೂಸ್
30-04-21 10:52 am Mangaluru correspondent ಕ್ರೈಂ
ಬೆಳ್ತಂಗಡಿ, ಎ.30 : ರಿಯಲ್ ಎಸ್ಟೇಟ್ ಉದ್ಯಮ ಹಾಗೂ ಪ್ಲೈವುಡ್ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಯುವಕನನ್ನು ಶಿರಸಿಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ತಾಲೂಕಿನ ಕಕ್ಕಿಂಜೆ ಮೂಲದ ಬೆದ್ರಾಳ ನಿವಾಸಿ ಸುದರ್ಶನ್ (39) ಕೊಲೆಯಾದವರು. ಅವರನ್ನು ವಾಹನದಲ್ಲಿ ಡಿಕ್ಕಿಯಾಗಿಸಿ ಬಳಿಕ ತಲವಾರು ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಶಿರಸಿ ಮುಂಡಗೋಡ ತಾಲೂಕಿನ ಬಡ್ಡಿಗೇರಿ ಎಂಬಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಈ ಹತ್ಯೆ ನಡೆಸಿ ಪರಾರಿಯಾಗಿದೆ. ಸುದರ್ಶನ್ ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡ ಅಪಘಾತ ಎಸಗಿದೆ. ಮುಂಡಗೋಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಕ್ಕಿಂಜೆ ವ್ಯಾಪ್ತಿಯಲ್ಲಿ ಸುದರ್ಶನ್, ಹಿಂದು ಸಂಘಟನೆಗಳಲ್ಲಿ ಗುರುತಿಸಿದ್ದರು. ಜಾನುವಾರು ಸಾಗಾಟ ತಡೆಯುವುದು ಇತ್ಯಾದಿ ಕಾರ್ಯಗಳಲ್ಲಿ ತೊಡಗಿಸಿದ್ದರು. ಆರ್ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಅವರ ಜೊತೆಗೆ ನಿಂತು ತೆಗೆಸಿಕೊಂಡಿದ್ದ ಚಿತ್ರಗಳು ಹರಿದಾಡುತ್ತಿವೆ.


ವ್ಯವಹಾರದ ವಿಚಾರದಲ್ಲಿ ವೈಮನಸ್ಸು ಉಂಟಾಗಿ ಕಕ್ಕಿಂಜೆ ತೊರೆದಿದ್ದ ಸುದರ್ಶನ್ ನಂತರ ಶಿರಸಿ ಭಾಗದಲ್ಲಿ ನೆಲೆಸಿದ್ದರು. ಅಲ್ಲಿ ವ್ಯವಹಾರ ವೃದ್ಧಿಸಿಕೊಂಡು ಮದುವೆಯಾಗಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದರ ಮಧ್ಯದಲ್ಲೇ ಕೊಲೆ ನಡೆದಿದ್ದು ಪೂರ್ವ ದ್ವೇಷದಲ್ಲೇ ಕೃತ್ಯ ನಡೆದಿರುವ ಸಾಧ್ಯತೆಯಿದೆ.
Beltangady 36-year-old entrepreneur from mangalore brutally murdered in Sirsi by gang. Car-borne assailants brutally murdered Sudarshan alias Harsha Rane (36), resident of Bendrala of Thotathadi village of the taluk.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm