ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm