ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm