ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm