ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
20-11-25 03:30 pm
HK News Desk
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
20-11-25 10:48 pm
Mangalore Correspondent
Mangalore, Dharmasthala Case: ಧರ್ಮಸ್ಥಳ ಪ್ರಕರಣ...
20-11-25 10:08 pm
'ಮಹಿಷಾಸುರ'ನ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ...
20-11-25 01:42 pm
ಡಿ.3ರಂದು ಕೊಣಾಜೆಯಲ್ಲಿ ನಾರಾಯಣ ಗುರು-ಗಾಂಧೀಜಿ 'ಸಂವ...
19-11-25 10:46 pm
ಯಕ್ಷಗಾನದ ಬಗ್ಗೆ ಅವಹೇಳನ ; ಬಿಳಿಮಲೆ ಅವರನ್ನು ಅಧ್ಯಕ...
19-11-25 07:28 pm
20-11-25 10:53 pm
Bangalore Correspondent
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am
B C Road, Crime, Mangalore: ಗ್ರಾಹಕಿ ಸೋಗಿನಲ್ಲಿ...
19-11-25 11:17 pm
Shri Tatvamasi Charitable Trust, Fraud: ಸುಳ್ಯ...
19-11-25 09:26 pm