ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm