ಬ್ರೇಕಿಂಗ್ ನ್ಯೂಸ್
26-08-20 03:15 pm Headline Karnataka News Network ಕ್ರೈಂ
ಬೆಂಗಳೂರು, ಆ. 26 : ಕೊರೋನ ಗಡಿಬಿಡಿಯ ನಡುವೆಯೇ ಬುಧವಾರ ಬೆಳಗ್ಗೆ ಬೆಂಗಳೂರು ಎಸಿಬಿ ನಡೆಸಿರುವ ದಾಳಿಗಳಲ್ಲಿ ಇಬ್ಬರು ಅಧಿಕಾರಿಗಳಿಂದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆ ಎ ಎಸ್ ಅಧಿಕಾರಿ, ಬಿಡಿಎ ಉಪ ಕಾರ್ಯದರ್ಶಿಯಾದ್ದ ಹಾಗು ಸ್ಲಂ ಬೋರ್ಡ್ ಕಾರ್ಯದರ್ಶಿಯಾಗಿ ಇನ್ನಷ್ಟೇ ಅಧಿಕಾರ ಸ್ವೀಕರಿಸಬೇಕಿದ್ದ ಎಮ್ ಎಸ್ ಎನ್ ಬಾಬು ಅವರ ತುಮಕೂರು ನಿವಾಸ ಹಾಗು ಮೈಸೂರು ಮಹಾನಗರಪಾಲಿಕೆಯ ಅಭಿವೃದ್ಧಿ ಅಧಿಕಾರಿ ಹಾಗು ಉಪ ಆಯುಕ್ತ ಎಚ್ ನಾಗರಾಜು ಅವರ ರಾಮನಗರ ಹಾಗು ಮೈಸೂರು ನಿವಾಸಗಳ ಮೇಲೆ ದಾಳಿ ನಡೆದಿದೆ.
ನಾಗರಾಜು ಅವರ ನಿವಾಸಗಳಿಂದ 1.3 ಕೆಜಿ ಚಿನ್ನ, 9 ಲಕ್ಷ ನಗದು ಹಾಗು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದು, ಬಾಬು ನಿವಾಸದಿಂದ 1.5 ಕೆಜಿ ಚಿನ್ನ, 5 ಲಕ್ಷ ನಗದು ಹಾಗು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm