ಬ್ರೇಕಿಂಗ್ ನ್ಯೂಸ್
02-05-21 02:53 am Mangaluru Correspondent ಕ್ರೈಂ
ಪುತ್ತೂರು, ಮೇ 1: ಉಪ್ಪಿನಂಗಡಿ ಪೇಟೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಮೆಷಿನ್ ಒಡೆದು ಹಣ ಕಳವಿಗೆತ್ನಿಸಿದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎ.27 ರಂದು ರಾತ್ರಿ ಯಾರೋ ಕಳ್ಳರು ಉಪ್ಪಿನಂಗಡಿ ಪೇಟೆಯಲ್ಲಿ ಎಸ್ ಬಿಐ ಎಟಿಎಂ ನಲ್ಲಿನ ಹಣ ಕಳವುಗೈಯಲು ಯತ್ನಿಸಿದ್ದರು. ಆರೋಪಿ ಎರಡು ಎಟಿಎಂ ಮತ್ತು ಒಳಭಾಗದಲ್ಲಿ ಅಳವಡಿಸಿದ್ದ ಮೂರು ಸಿಸಿಟಿವಿಗಳನ್ನು ಒಡೆದು ಹಾನಿಗೊಳಿಸಿದ್ದು ಹಣ ಕಳವುಗೈಯಲು ಯತ್ನಿಸಿದ್ದ. ಈ ಬಗ್ಗೆ ಉಪ್ಪಿನಂಗಡಿ ಎಸ್ ಬಿಐ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶ್ರೀಧರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿ ಸವಣೂರು ಗ್ರಾಮದ ನಿವಾಸಿ ಸಮೀರ್ ಯಾನೆ ಅಮ್ಮಿ (23) ಎಂಬಾತನನ್ನು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
23-year-old youth have been arrested by Uppinangady police while he was robbing an ATM of State Bank of India in the city.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 10:29 pm
Mangalore Correspondent
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm