ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm