ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm