ಬ್ರೇಕಿಂಗ್ ನ್ಯೂಸ್
03-05-21 02:22 pm Mangalore Correspondent ಕ್ರೈಂ
ಕಡಬ, ಮೇ 3: ಇಲ್ಲಿನ ಶ್ರೀ ರಾಮಸೇನೆ ಮುಖಂಡರೊಬ್ಬರ ಮೇಲೆ ನಾಲ್ಕು ಬೈಕ್ ನಲ್ಲಿ ಬಂದ ತಂಡವೊಂದು ತಲವಾರುಗಳಿಂದ ದಾಳಿ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಕೋಡಿಂಬಾಳದ ಅಜ್ಜಿಕಟ್ಟೆ ಸಮೀಪ ನಿನ್ನೆ ರಾತ್ರಿ ನಡೆದಿದೆ.
ಶ್ರೀ ರಾಮಸೇನೆ ಮುಖಂಡ ಗೋಪಾಲ ನಾಯ್ಕ್ ಮೇಲಿನಮನೆ ಅವರು ತನ್ನ ಸಂಬಂಧಿಕರಿಗೆ ಸ್ಕೂಟಿಯಲ್ಲಿ ಕಡಬದಿಂದ ಔಷಧ ಕೊಂಡು ಹೋಗುತ್ತಿದ್ದ ವೇಳೆ ಕೋಡಿಂಬಾಳ ಗ್ರಾಮದ ಅಜ್ಜಿಕಟ್ಟೆ ಅಂಗನವಾಡಿ ಸಮೀಪ ದಾಳಿ ನಡೆದಿದೆ.
ಇತ್ತೀಚೆಗೆ ಕಡಬದಲ್ಲಿ ಕಬಡ್ಡಿ ಪಂದ್ಯಾವಳಿಯ ವೇಳೆ ನಡೆದ ಹೊಡೆದಾಟವೇ ಈ ದಾಳಿಗೆ ಮೂಲಕಾರಣವಾಗಿದ್ದು, ಅನಿಲ್ ಮತ್ತು ಆತನ ಸಹಚರರು ಕೊಲೆಗೆ ಯತ್ನಿಸಿರುವುದಾಗಿ ಗೋಪಾಲ ನಾಯ್ಕ್ ಆರೋಪಿಸಿದ್ದಾರೆ.
ಸಣ್ಣಪುಟ್ಟ ಗಾಯಗೊಂಡ ಗೋಪಾಲ್ ಅವರು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಬ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
A Shri ram sene leader was sword attacked by a gang of miscreants in Kadaba is now hospitalized and is said to be out of Danger.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm