ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.
ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 10:29 pm
Mangalore Correspondent
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm