ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm