ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.
ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm