ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm