ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm