ಬ್ರೇಕಿಂಗ್ ನ್ಯೂಸ್
04-05-21 12:52 pm Headline Karnataka News Network ಕ್ರೈಂ
Photo credits : rediff
ನ್ಯೂಯಾರ್ಕ್,ಮೇ 04: ಅಪರಿಚಿತ ಕಪ್ಪು ವರ್ಣೀಯನೊಬ್ಬ ಸಿಖ್ ಸಮುದಾಯದ ವ್ಯಕ್ತಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಅಸ್ಟೋರಿಯಾದ ನಿವಾಸಿ ಸುಮಿತ್ ಅಹ್ಲುವಾಲಿಯಾ ಮೇಲೆ ಹಲ್ಲೆ ನಡೆಸಿದ್ದು, ಜನಾಂಗೀಯ ದ್ವೇಷವೇ ಈ ದಾಳಿಗೆ ಕಾರಣ’ ಎಂದು ನ್ಯೂಯಾರ್ಕ್ ಡೈಲಿ ನ್ಯೂಸ್ ವರದಿ ಮಾಡಿದೆ.
ಏಪ್ರಿಲ್ 26ರಂದು ನಾನು ಬ್ರೌನ್ಸ್ವಿಲ್ಲೆಯ ಕ್ವಾಲಿಟಿ ಇನ್ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಕಪ್ಪು ವರ್ಣೀಯ ವ್ಯಕ್ತಿಯೊಬ್ಬರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಹೋಟೆಲ್ನ ಲಾಬಿಗೆ ಬಂದ ಅವರು ಮಹಿಳಾ ಸಿಬ್ಬಂದಿ ಮೇಲೆ ಕೂಗಾಡಲು ಆರಂಭಿಸಿದರು. ಆಗ ನಾನು ಏನಾದರೂ ಸಹಾಯ ಬೇಕೇ ಎಂದು ಅವರನ್ನು ಕೇಳಿದೆ. ಈ ವೇಳೆ ಅವರು, ನೀನು ನನ್ನಂತೆ ಬಣ್ಣವನ್ನು ಹೊಂದಿಲ್ಲ. ನನಗೆ ನೀನು ಇಷ್ಟವಿಲ್ಲ ಎಂದು ಹೇಳಿ, ನನ್ನ ತಲೆಗೆ ಸುತ್ತಿಗೆಯಿಂದ ಹೊಡೆದರು. ಬಳಿಕ ಅಲ್ಲಿಂದ ಓಡಿ ಹೋದರು’ ಎಂದು ಅಹ್ಲುವಾಲಿಯಾ ತಿಳಿಸಿದರು.

ಈ ಬಳಿಕ ನನಗೆ ಏನಾಯಿತು ತಿಳಿದಿಲ್ಲ. ನನ್ನನ್ನು ತುರ್ತು ಚಿಕಿತ್ಸಾ ಕೋಣೆಗೆ ಕರೆದೊಯ್ಯಲಾಯಿತು. ನಾನೊಬ್ಬ ಸಾಮಾನ್ಯ ನಾಗರಿಕ. ನನಗೆ ನ್ಯಾಯ ಬೇಕು’ ಎಂದು ಅವರು ಹೇಳಿದರು.
ಪೊಲೀಸರು ಶಂಕಿತನ ಫೋಟೊವನ್ನು ಬಿಡುಗಡೆಗೊಳಿಸಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.
A Sikh man was attacked with a hammer by a Black assailant who shouted at him "I don't like you" and "You're not the same skin" at a hotel in Brooklyn here, prompting a prominent New-York based advocacy group to call on investigators to examine if the assault was a hate crime incident.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm