ಬ್ರೇಕಿಂಗ್ ನ್ಯೂಸ್
05-05-21 03:09 pm Mangalore Correspondent ಕ್ರೈಂ
ಸುಳ್ಯ, ಮೇ 5 : ಕಾರಿನಲ್ಲಿ ಇರ್ತಲೆ ಹಾವನ್ನು ಒಯ್ಯುತ್ತಿದ್ದ ಕೇರಳ ಮೂಲದ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನಿಂದ ಸುಳ್ಯಕ್ಕೆ ಸ್ವಿಫ್ಟ್ ಕಾರಿನಲ್ಲಿ ಸುಮಾರು 8 ಕೆ.ಜಿ. ತೂಕದ ಇರ್ತಲೆ ಹಾವನ್ನು ಸಾಗಿಸುತ್ತಿದ್ದರು. ಈ ವೇಳೆ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಆರೋಪಿಗಳು, ತಕ್ಷಣ ತಮ್ಮ ಕಾರನ್ನು ಅರಣ್ಯ ಪ್ರದೇಶದತ್ತ ಚಲಾಯಿಸಿದ್ದಾರೆ. ಇದನ್ನು ಕಂಡ ಪೊಲೀಸರು ಕಾರನ್ನು ಚೇಸ್ ಮಾಡಿ ಪರಿಶೀಲಿಸಿದಾಗ ಹಾವನ್ನು ಮಾರಾಟ ಮಾಡುವ ಉದ್ದೇಶದಿಂದ ಕೊಂಡೊಯ್ಯುತ್ತಿರುವುದು ತಿಳಿದುಬಂತು.
ಕಾಸರಗೋಡು ಜಿಲ್ಲೆಯ ಪಯ್ಯನ್ನೂರು ನಿವಾಸಿ ಜಬ್ಬಾರ್, ಅಶ್ರಫ್, ರಾಜೇಶ್, ರಮೇಶನ್, ಬಿಪಿನ್ ಆರೋಪಿಗಳು. ಕಾರಿನಲ್ಲಿದ್ದ ನೋಟ್ ಕೌಂಟಿಂಗ್ ಮೆಷಿನ್ ಹಾಗೂ 2 ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ, ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ್ , ಸಂತೋಷ್, ಸರಸ್ವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Five of Keralites held with sand boa snake have been arrested by forest officials in Sullia.
27-04-24 02:10 pm
HK News Desk
ರಾಜ್ಯದ 14 ಕ್ಷೇತ್ರದಲ್ಲಿ ಶೇ. 69.23ರಷ್ಟು ಮತದಾನ,...
26-04-24 11:17 pm
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
27-04-24 03:13 pm
HK News Desk
Arvind Kejriwal, Delhi High Court : ಜೈಲಿನಲ್ಲಿ...
27-04-24 02:20 pm
ಅಗ್ನಿ ಅವಘಡ ; ನವ ದಂಪತಿ ಸೇರಿ 6 ಮಂದಿ ಸಜೀವ ದಹನ, ಮ...
26-04-24 02:58 pm
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
27-04-24 02:53 pm
HK News Desk
Bangalore crime, Divorce: ಇನ್ನೊಬ್ಬಳ ಜೊತೆ ಪತಿಯ...
27-04-24 01:37 pm
Mangalore crime, stabbed, Pawan: ಫರಂಗಿಪೇಟೆ ;...
26-04-24 03:59 pm
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm