ಬ್ರೇಕಿಂಗ್ ನ್ಯೂಸ್
05-05-21 03:09 pm Mangalore Correspondent ಕ್ರೈಂ
ಸುಳ್ಯ, ಮೇ 5 : ಕಾರಿನಲ್ಲಿ ಇರ್ತಲೆ ಹಾವನ್ನು ಒಯ್ಯುತ್ತಿದ್ದ ಕೇರಳ ಮೂಲದ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನಿಂದ ಸುಳ್ಯಕ್ಕೆ ಸ್ವಿಫ್ಟ್ ಕಾರಿನಲ್ಲಿ ಸುಮಾರು 8 ಕೆ.ಜಿ. ತೂಕದ ಇರ್ತಲೆ ಹಾವನ್ನು ಸಾಗಿಸುತ್ತಿದ್ದರು. ಈ ವೇಳೆ ಮಂಡೆಕೋಲು ಗ್ರಾಮದ ಮುರೂರು ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಆರೋಪಿಗಳು, ತಕ್ಷಣ ತಮ್ಮ ಕಾರನ್ನು ಅರಣ್ಯ ಪ್ರದೇಶದತ್ತ ಚಲಾಯಿಸಿದ್ದಾರೆ. ಇದನ್ನು ಕಂಡ ಪೊಲೀಸರು ಕಾರನ್ನು ಚೇಸ್ ಮಾಡಿ ಪರಿಶೀಲಿಸಿದಾಗ ಹಾವನ್ನು ಮಾರಾಟ ಮಾಡುವ ಉದ್ದೇಶದಿಂದ ಕೊಂಡೊಯ್ಯುತ್ತಿರುವುದು ತಿಳಿದುಬಂತು.
ಕಾಸರಗೋಡು ಜಿಲ್ಲೆಯ ಪಯ್ಯನ್ನೂರು ನಿವಾಸಿ ಜಬ್ಬಾರ್, ಅಶ್ರಫ್, ರಾಜೇಶ್, ರಮೇಶನ್, ಬಿಪಿನ್ ಆರೋಪಿಗಳು. ಕಾರಿನಲ್ಲಿದ್ದ ನೋಟ್ ಕೌಂಟಿಂಗ್ ಮೆಷಿನ್ ಹಾಗೂ 2 ಸ್ವಿಫ್ಟ್ ಕಾರನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪುತ್ತೂರು ಪೊಲೀಸ್ ಅರಣ್ಯ ಸಂಚಾರಿ ದಳದ ಎಸ್.ಐ. ಜಾನಕಿ, ಸುಂದರ ಶೆಟ್ಟಿ, ವಿಜಯ ಸುವರ್ಣ, ಉದಯ್ , ಸಂತೋಷ್, ಸರಸ್ವತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Five of Keralites held with sand boa snake have been arrested by forest officials in Sullia.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm