ಬ್ರೇಕಿಂಗ್ ನ್ಯೂಸ್
07-05-21 12:31 pm Mangalore Correspondent ಕ್ರೈಂ
ಮಂಗಳೂರು, ಮೇ 07 : ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ಬಜ್ಪೆ ಠಾಣೆ ಪೊಲೀಸರು ಪ್ರಶ್ನಿಸಿದ್ದು ಈ ವೇಳೆ ಆತ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಡಗಗುಳಿಪಾಡಿ ಗ್ರಾಮದ ಕೈಕಂಬ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿ ತಡೆದಾಗ ಆತ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ದಿಪಡಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಡಗುಳಿಪಾಡಿ ಗ್ರಾಮದ ಸೂರಲ್ಪಾಡಿಯ ಅಹಮ್ಮದ್ ಹಾಲಿಕ್ ಯಾನೆ ಅಬ್ದುಲ್ ಹಾಲಿಕ್ (24) ಆರೋಪಿಯಾಗಿದ್ದು , ಆತನ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣ ಕಾಯ್ದೆ- 2005 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Mangalore youth arrested for breaking covid rules and arguing with police in Kaikamba. The arrested has been identified as Abdul (24).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm