ಬ್ರೇಕಿಂಗ್ ನ್ಯೂಸ್
07-05-21 12:31 pm Mangalore Correspondent ಕ್ರೈಂ
ಮಂಗಳೂರು, ಮೇ 07 : ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ಬಜ್ಪೆ ಠಾಣೆ ಪೊಲೀಸರು ಪ್ರಶ್ನಿಸಿದ್ದು ಈ ವೇಳೆ ಆತ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಡಗಗುಳಿಪಾಡಿ ಗ್ರಾಮದ ಕೈಕಂಬ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿ ತಡೆದಾಗ ಆತ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ದಿಪಡಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಡಗುಳಿಪಾಡಿ ಗ್ರಾಮದ ಸೂರಲ್ಪಾಡಿಯ ಅಹಮ್ಮದ್ ಹಾಲಿಕ್ ಯಾನೆ ಅಬ್ದುಲ್ ಹಾಲಿಕ್ (24) ಆರೋಪಿಯಾಗಿದ್ದು , ಆತನ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣ ಕಾಯ್ದೆ- 2005 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Mangalore youth arrested for breaking covid rules and arguing with police in Kaikamba. The arrested has been identified as Abdul (24).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am