ಬ್ರೇಕಿಂಗ್ ನ್ಯೂಸ್
07-05-21 12:31 pm Mangalore Correspondent ಕ್ರೈಂ
ಮಂಗಳೂರು, ಮೇ 07 : ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ಬಜ್ಪೆ ಠಾಣೆ ಪೊಲೀಸರು ಪ್ರಶ್ನಿಸಿದ್ದು ಈ ವೇಳೆ ಆತ ಪೊಲೀಸರನ್ನು ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಬಡಗಗುಳಿಪಾಡಿ ಗ್ರಾಮದ ಕೈಕಂಬ ಜಂಕ್ಷನ್ ನಲ್ಲಿ ಘಟನೆ ನಡೆದಿದ್ದು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬಂದಿ ತಡೆದಾಗ ಆತ ಅವಾಚ್ಯವಾಗಿ ಬೈದು ಕರ್ತವ್ಯಕ್ಕೆ ಅಡ್ದಿಪಡಿಸಿರುವ ಬಗ್ಗೆ ದೂರು ದಾಖಲಾಗಿದೆ.
ಬಡಗುಳಿಪಾಡಿ ಗ್ರಾಮದ ಸೂರಲ್ಪಾಡಿಯ ಅಹಮ್ಮದ್ ಹಾಲಿಕ್ ಯಾನೆ ಅಬ್ದುಲ್ ಹಾಲಿಕ್ (24) ಆರೋಪಿಯಾಗಿದ್ದು , ಆತನ ವಿರುದ್ದ ಬಜಪೆ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧ್ಯಾದೇಶ-2020 ಉಲ್ಲಂಘನೆ ಮತ್ತು ವಿಪತ್ತು ಕಾರ್ಯ ನಿರ್ವಹಣ ಕಾಯ್ದೆ- 2005 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
Mangalore youth arrested for breaking covid rules and arguing with police in Kaikamba. The arrested has been identified as Abdul (24).
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am