ಬ್ರೇಕಿಂಗ್ ನ್ಯೂಸ್
08-05-21 02:11 pm Bangalore Correspondent ಕ್ರೈಂ
ಬೆಂಗಳೂರು, ಮೇ 8 : ಜ್ಯೋತಿಷಿ ಮಾತು ಕೇಳಿದ 14ರ ಹರೆಯದ ಬಾಲಕ ಹೆತ್ತ ತಂದೆ, ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆಗೈದ ಪ್ರಕರಣ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿನಗೆ ಪಿತೃದೋಷವಿದೆ. ನಿನ್ನ ತಂದೆ ಸತ್ತರೆ ಮಾತ್ರ ನಿನಗೆ ಒಳ್ಳೆದಾಗುತ್ತೆ... ಎಂಬ ಜ್ಯೋತಿಷಿಯ ಮಾತು ಕೇಳಿದ ಪುತ್ರ ಗಾಂಜಾ ಮತ್ತಿನಲ್ಲಿ ಜನ್ಮ ಕೊಟ್ಟ ತಂದೆ ತಾಯಿಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ.

ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಹನುಮಂತರಾಯ (45) ಮತ್ತು ಹೊನ್ಮಮ್ಮ (34) ದಂಪತಿಯ ಶವ ಎರಡು ದಿನಗಳ ಹಿಂದೆ ಪತ್ತೆಯಾಗಿತ್ತು. ಕಚೇರಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ದಂಪತಿಯನ್ನು ಯಾರೋ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು ಕಂಡುಬಂದಿತ್ತು. ಪೀಣ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಜೋಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು.

ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾಗಿದ್ದ ದಂಪತಿ ಬೆಂಗಳೂರಿನಲ್ಲಿ ಕರಿಹೋಬನಹಳ್ಳಿಯ ಬೃಂದಾವನ ನಗರದ ಕಚೇರಿಯಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಅದೇ ಕಚೇರಿಯ ಕೆ.ಎ.ಎಸ್. ಅಧಿಕಾರಿಯ ಚೇಂಬರ್ ನ ವಾಷ್ ರೂಂನಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೀಣ್ಯ ಪೊಲೀಸರು, ಹನುಮಂತರಾಯ ಮತ್ತು ಹೊನ್ನಮ್ಮ ದಂಪತಿಯ ಎರಡನೇ ಪುತ್ರನನ್ನು ಬಂಧಿಸಿದ್ದು ಪ್ರಕರಣದ ನೈಜಾಂಶವನ್ನು ಹೊರಗೆಳೆದಿದ್ದಾರೆ. ಗಾಂಜಾ ದಾಸನಾಗಿದ್ದ ಹುಡುಗ ಜ್ಯೋತಿಷಿಯನ್ನು ಭೇಟಿ ಮಾಡಿ ಶಾಸ್ತ್ರ ಕೇಳಿದ್ದ. ನೀನು ಚೆನ್ನಾಗಿ ಇರಬೇಕಾದರೆ ನಿಮ್ಮ ತಂದೆ ಸಾಯಬೇಕು. ನಿನಗೆ ಪಿತೃದೋಷವಿದೆ ಎಂದು ಜ್ಯೋತಿಷಿ ಹೇಳಿದ್ದ. ಇದನ್ನೇ ನಂಬಿದ್ದ ಹದಿನಾಲ್ಕು ವರ್ಷದ ಪುತ್ರ ತಂದೆಯನ್ನು ಕೊಲೆ ಮಾಡಲು ಹೋಗಿ ಅಡ್ಡಬಂದ ತಾಯಿಯನ್ನೂ ಕೊಲೆಗೈದಿದ್ದಾನೆ.
In a shocking incident reported in Bangalore Acting on an astrologer's advice, a 14-year-old boy kills his parents.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm