ಬ್ರೇಕಿಂಗ್ ನ್ಯೂಸ್
08-05-21 03:12 pm Bangalore Correspondent ಕ್ರೈಂ
Photo credits : prajavani
ಬೆಂಗಳೂರು, ಮೇ 8: ಸರಕಾರ ನಿಗದಿ ಪಡಿಸಿದ ದರಕ್ಕಿಂತ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಗಳನ್ನು ಮಾರಾಟ ಮಾಡುತ್ತಿದ್ದ ಸಿಗಾ ಗ್ಯಾಸಸ್ ಕಂಪನಿಯ ವ್ಯವಸ್ಥಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಿಗಾ ಗ್ಯಾಸಸ್ ಘಟಕವಿದ್ದು, ಅಲ್ಲಿಂದಲೇ ಆಮ್ಲಜನಕದ ಸಿಲಿಂಡರ್ ಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು.
47 ಲೀಟರ್ ಸಿಲಿಂಡರಿಗೆ ರಾಜ್ಯ ಸರಕಾರ 3 ಸಾವಿರ ರೂ. ನಿಗದಿ ಮಾಡಿದೆ. ಆದರೆ, ಅದೇ ಸಿಲಿಂಡರನ್ನು ಸಿಗಾ ಘಟಕದಲ್ಲಿ 6 ಸಾವಿರ ರೂ.ಗೆ ಮಾರುತ್ತಿದ್ದರು. ಈ ಬಗ್ಗೆ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಂಪನಿ ವ್ಯವಸ್ಥಾಪಕ ರವಿಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Bangalore Peenya Police crackdown on the sale of oxygen at high price company head Ravikumar has been arrested. Three thousand cost oxygen cylinder was being sold at Six thousand.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm