ಬ್ರೇಕಿಂಗ್ ನ್ಯೂಸ್
08-05-21 09:05 pm Mangaluru Correspondent ಕ್ರೈಂ
ಬಂಟ್ವಾಳ, ಮೇ 8: ಕೋವಿಡ್ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್ ಮತ್ತು ಸಂತೋಷ ಬಂಧಿತ ಆರೋಪಿಗಳು. ಸರಪಾಡಿಯ ಮನೆಯೊಂದರಲ್ಲಿ ಕರೋನ ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ವೇಳೆ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನಾ ಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು. ಪಾಸಿಟಿವ್ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದಲ್ಲಾ ಎಂದು ಹೇಳಿ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದೆ.
Two arrested by Bantwal Police for attempting to Assault and threaten Asha Workers. The arrested are identified as Santosh and Sandeep.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm