ಬ್ರೇಕಿಂಗ್ ನ್ಯೂಸ್
08-05-21 09:05 pm Mangaluru Correspondent ಕ್ರೈಂ
ಬಂಟ್ವಾಳ, ಮೇ 8: ಕೋವಿಡ್ ಕರ್ತವ್ಯದಲ್ಲಿ ಇದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಒಡ್ಡಿದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಪಾಡಿ ಗ್ರಾಮದ ನಿವಾಸಿಗಳಾದ ಸಂದೀಪ್ ಮತ್ತು ಸಂತೋಷ ಬಂಧಿತ ಆರೋಪಿಗಳು. ಸರಪಾಡಿಯ ಮನೆಯೊಂದರಲ್ಲಿ ಕರೋನ ಪಾಸಿಟಿವ್ ಬಂದ ಮಹಿಳೆಯ ಆರೋಗ್ಯ ವಿಚಾರಿಸಿ, ಮನೆಯಿಂದ ಹೊರ ಹೋಗದಂತೆ ತಿಳಿಸಿ ವಾಪಸ್ ಬರುತ್ತಿದ್ದ ವೇಳೆ ಆಶಾ ಕಾರ್ಯಕರ್ತೆಯನ್ನು ಅಡ್ಡಗಟ್ಟಿದ ಸೋಂಕಿತ ಮಹಿಳೆಯ ಸಂಬಂಧಿಕರಾದ ಸಂದೀಪ್ ಮತ್ತು ಸಂತೋಷ್, ಅತ್ತೆಗೆ ಕರೋನಾ ಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು. ಪಾಸಿಟಿವ್ ಬರಿಸಿದರೆ ನಿನಗೆ ಭಾರೀ ಹಣ ಬರುತ್ತದಲ್ಲಾ ಎಂದು ಹೇಳಿ ಹಲ್ಲೆಗೆ ಮುಂದಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರಂತೆ ಪ್ರಕರಣ ದಾಖಲಾಗಿದೆ.
Two arrested by Bantwal Police for attempting to Assault and threaten Asha Workers. The arrested are identified as Santosh and Sandeep.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am