ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm