ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.


ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am