ಬ್ರೇಕಿಂಗ್ ನ್ಯೂಸ್
27-08-20 12:26 pm Bangalore Reporter ಕ್ರೈಂ
ಬೆಂಗಳೂರು, ಆಗಸ್ಟ್ 27: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ.
ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಂದು ಲಾರಿ, ಒಂದು ಕಾರು, ಮೂರು ಮೊಬೈಲ್ ಸೇರಿದಂತೆ 204 ಕೆಜಿ ಗಾಂಜಾ ವಶ ಪಡೆಯಲಾಗಿದೆ. ಈ ಗ್ಯಾಂಗ್ ಸದಸ್ಯರು ರಾಜಾರೋಷವಾಗಿ ಲಾರಿಯಲ್ಲೇ ಗಾಂಜಾ ಸಾಗಾಟ ಮಾಡುತ್ತಿದ್ದರು. ಇದರ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ಪೆಕ್ಟರ್ ಬೊಳೆತ್ತಿನ್ ಹಾಗೂ ವಿರುಪಾಕ್ಷ ನೇತೃತ್ವದ ತಂಡ ದಾಳಿ ಮಾಡಿ ಅರೆಸ್ಟ್ ಮಾಡಿದೆ.
ಗಾಂಜಾ ಸಾಗಾಟದಲ್ಲಿ ರಾಜಕಾರಣಿಗಳ ಹೆಸರು ತಳುಕು ಹಾಕಿಕೊಂಡಿದ್ದು, ಬಂಧಿಸಿರುವ ಮೂವರಲ್ಲಿ ಕೈಸರ್ ಪಾಷಾ ಮೈಸೂರಿನ ಜೆಡಿಎಸ್ ಪಕ್ಷದ ಮುಖಂಡನಾಗಿದ್ದಾನೆ. ಈತನೇ ಈ ಗಾಂಜಾ ಗ್ಯಾಂಗಿನ ಕಿಂಗ್ಪಿನ್ ಎನ್ನಲಾಗಿದ್ದು, ಈತ ಮೈಸೂರಿನ ಶಾಂತಿನಗರ ನಗರಸಭೆ ವಾರ್ಡಿನಿಂದ ಕೌನ್ಸಲರ್ ಚುನಾವಣೆ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದ. ಆದರೆ ಕೇವಲ 150 ಮತಗಳಿಂದ ಪರಾಜಿತ ಹೊಂದಿದ್ದ. ಈತ ಲಾರಿಯಲ್ಲಿ ಗಾಂಜಾವನ್ನು ವಿಶಾಖಪಟ್ಟಣದಿಂದ ದೇವನಹಳ್ಳಿಗೆ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm