ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm