ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm