ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm