ಬ್ರೇಕಿಂಗ್ ನ್ಯೂಸ್
14-05-21 11:16 am Mangalore Correspondent ಕ್ರೈಂ
ಉಳ್ಳಾಲ, ಮೇ 14: ಉಳ್ಳಾಲ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಗೆ ಲಾಕ್ಡೌನ್ ನಿರ್ಬಂಧ ಎಫೆಕ್ಟ್ ತಟ್ಟಿಲ್ಲ. ನಕಲಿ ಪರ್ಮಿಟ್ ಬಳಸಿ ಸ್ಥಳೀಯರಿಗೆ ಮರಳು ಪೂರೈಸುವ ಧಂದೆ ರಾಜಾರೋಷವಾಗಿ ನಡೆಯುತ್ತಿದ್ದು ಇಂದು ಬೆಳಗ್ಗೆ ಉಳ್ಳಾಲ ಪಿಐ ಸಂದೀಪ್ ಅವರು ಮಫ್ತಿಯಲ್ಲಿ ಬಂದು ಅಕ್ರಮ ಮರಳು ಟಿಪ್ಪರನ್ನು ಜಪ್ತಿ ಮಾಡಿದ್ದಾರೆ.
ತೊಕ್ಕೊಟ್ಟು ಬಳಿಯ ಕಾಪಿಕಾಡಿನ ಗೇರು ಸಂಶೋಧನಾ ಕೇಂದ್ರದ ಬಳಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ಮಫ್ತಿಯಲ್ಲಿ ಬಂದ ಇನ್ಸ್ ಪೆಕ್ಟರ್ ಸಂದೀಪ್ ಅವರು ತಡೆದಿದ್ದು ಈ ವೇಳೆ ಟಿಪ್ಪರ್ ಚಲಾಯಿಸುತ್ತಿದ್ದ ಚಾಲಕ ಪರಾರಿಯಾಗಿದ್ದಾನೆ. ಯಾವುದೋ ಒಂದು ದೂರ ಪ್ರಯಾಣದ ಪರ್ಮಿಟ್ ಬಳಸಿ ಒಳರಸ್ತೆಗಳಲ್ಲಿ ಸ್ಥಳೀಯವಾಗಿ ಮರಳು ಪೂರೈಸುವ ಧಂಧೆ ಎಗ್ಗಿಲ್ಲದೆ ನಡೆಯುತ್ತಲೇ ಇವೆ.





ಓವರ್ ಬ್ರಿಡ್ಜ್ ಜಂಕ್ಷನ್ ನಲ್ಲಿ ಮರಳು ದಂಧೆಯ ಪುಢಾರಿಗಳು ರಸ್ತೆ ಅಂಚಿನಲ್ಲಿ ನಿಂತು ಮರಳುಗಾರಿಕೆಗೆ ಎಸ್ಕಾರ್ಟ್ ನೀಡುವ ದೃಶ್ಯ ಸಾಮಾನ್ಯವಾಗಿದೆ. ಅಕ್ರಮ ಮರಳುಗಾರಿಕೆ ನಡೆಸುವ ಟಿಪ್ಪರ್ ಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ ಗಳನ್ನೂ ಹಾಕಲಾಗುತ್ತಿಲ್ಲ. ಅದಕ್ಕೆ ಪೂರಕ ಎಂಬಂತೆ ಇಂದು ವಶ ಪಡಿಸಿಕೊಂಡಿರುವ ಟಿಪ್ಪರ್ ನ ಹಿಂದೆ ನಂಬರ್ ಪ್ಲೇಟ್ ಇದ್ದಿರಲಿಲ್ಲ.
Illegal Sand Truck Seized by Ullal Police Inspector Sandeeo at Thokottu in Mangalore. The truck was moving without permit.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am